Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

11 August 2014

ಇನ್‌ಸ್ಪೈರ್ ಅವಾರ್ಡ್ - ಕೇರಳ ರಾಜ್ಯ ಮಟ್ಟಕ್ಕೆ ಆಯ್ಕೆ


ನಮ್ಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಚಿನ್ಮಯ ಭಟ್.ಕೆ.ಕೆ 07.08.2014 ಗುರುವಾರ ಕಣ್ಣನ್ನೂರಿನಲ್ಲಿ ನಡೆದ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿ ಇದೇ ತಿಂಗಳ 14 ರಂದು ಕೊಲ್ಲಂನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತ ಕಿದೂರು ಕಲ್ಪತರು ನಿವಾಸಿ ಕೆ.ಕೆ.ಲಕ್ಷ್ಮೀನಾರಾಯಣ ಭಟ್ ಮತ್ತು ಪರಮೇಶ್ವರಿ ಇವರ ಪುತ್ರ.

No comments:

Post a Comment