ಟೀಮ್
ನೀರ್ಚಾಲು ತಂಡದ ಪರವಾಗಿ ತಂಡದ ಪದಾಧಿಕಾರಿಗಳಾದ ಸತ್ಯನಾರಾಯಣ, ಪ್ರಶಾಂತ ಪೈ ಮತ್ತು
ರವಿಕುಮಾರ್ ನಮ್ಮ ಶಾಲೆಗೆ 08.12.2014
ಸೋಮವಾರ ನೀರಿನ ಶುದ್ಧೀಕರಣ ಘಟಕವನ್ನು ಮತ್ತು ಕ್ರೀಡೆಯಲ್ಲಿ ಪ್ರತಿಭಾಶಾಲಿಗಳಾದ
ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರವನ್ನು ನೀಡಿದರು. ಶಾಲೆಯ ಪರವಾಗಿ ವ್ಯವಸ್ಥಾಪಕ
ಜಯದೇವ ಖಂಡಿಗೆ ಸ್ವೀಕರಿಸಿದರು. ಧನ್ಯವಾದಗಳು...
No comments:
Post a Comment