ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಧನುಷಾ.ಬಿ 16 ವರ್ಷಕ್ಕಿಂತ ಕೆಳಗಿನ ಹುಡುಗಿಯರಿಗಾಗಿ ರಾಷ್ಟ್ರ ಮಟ್ಟದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾಟದಲ್ಲಿ ಕೇರಳ ರಾಜ್ಯದ ತಂಡವನ್ನು ಪ್ರತಿನಿಧಿಸಿ ಆಡಲು ಆಯ್ಕೆಯಾಗಿದ್ದಾಳೆ. ಈಕೆ ಬೇಳ ಕಟ್ಟತ್ತಂಗಡಿ ನಿವಾಸಿ ಮಾಧವ.ಬಿ ಮತ್ತು ಲಕ್ಷ್ಮಿ. ಕೆ.ಬಿ ಇವರ ಪುತ್ರಿ. ನಮ್ಮ ಶಾಲೆಯ ಶಾರೀರಿಕ ಶಿಕ್ಷಕ ಎಂ.ಸೂರ್ಯನಾರಾಯಣ ಇವರಿಂದ ಈಕೆ ತರಬೇತಿ ಪಡೆಯುತ್ತಿದ್ದಾಳೆ.
Champion ಗೆ ಅಭಿನಂದನೆಗಳು.... ಶುಭ ಹಾರೈಕೆಗಳು..
ReplyDelete